ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಶಿಕ್ಷಕಿ
ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಪ್ರತಿಭಾವಂತ ಭರತನಾಟ್ಯ ಕಲಾವಿದೆ ಶಿಕ್ಷಕಿಯಾಗಿದ್ದ ಕಡತೋಕಾ ಜಡ್ಡಿಗದ್ದೆ ಸೌಮ್ಯಾ ದತ್ತಾತ್ರೇಯ ಭಟ್(28) ಸ್ಕೂಟಿಯಲ್ಲಿ ಹೊನ್ನಾವರಕ್ಕೆ ಬರುತ್ತಿದ್ದಾಗ ಎಮ್ಮೆಪೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದ್ದಾಳೆ … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಹೊನ್ನಾವರ ;ಇತ್ತಿಚಿಗೆ ಅಕಾಲಿಕವಾಗಿ ಮೃತರಾದ ಪಟ್ಟಣದ ಬಂದರ ಬಳಿಯ ಶಿಕ್ಷಕಿ ಶಿಲ್ಪಾ ನಾರಾಯಣ ಮೇಸ್ತರವರ ಮನೆಗೆ ಭಟ್ಕಳ ಶಾಸಕ ಮಂಕಾಳ ವೈದ್ಯರವರು ಭೇಟಿನೀಡಿ ಪಾಲಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ತಿಳಿಸಿದರು. ನಾರಾಯಣ ಮೇಸ್ತರವರು ಶಾಸಕರ ಆತ್ಮೀಯರಾಗಿದ್ದು ಹೊನ್ನಾವರದ ಮೀನುವ್ಯಾಪಾರಿಯಾಗಿದ್ದಾರೆ. ಅವರ ಪುತ್ರಿ ಅಕಾಲಿಕ ಮರಣ ಹೊಂದಿದ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದರು. ತಂದೆ ನಾರಾಯಣ ಮೇಸ್ತ, ತಾಯಿ ಪಾರ್ವತಿ ಹಾಗೂ ಸಹೋದರ … [Read more...] about ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು
ಹೊನ್ನಾವರ:ಕುಟುಂಬವನ್ನು ಸರಿದೂಗಿಸುವ ಮಹಿಳೆಗೆ ಯಾವುದೇ ಸಮಸ್ಯೆಯನ್ನು ಎದುರಿಸುವ ಮನೋ ಶಕ್ತಿ ಇರುತ್ತದೆ. ಆದ್ದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಗೆ ಕೀಳಿರಿಮೆ ಇರಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕ ಅಭಿಪ್ರಾಯಪಟ್ಟರು. ಅವರು ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ … [Read more...] about ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು