ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು