ಹೊನ್ನಾವರ:ಮೂಲತಃ ತಾಲ್ಲೂಕಿನ ಕರ್ಕಿಯ,ಹಾಲಿ ಪ್ರಭಾತನಗರದ ನಿವಾಸಿ ಶ್ರೀಪಾದ ಕೃಷ್ಣ ಅವಧಾನಿ(85) ಅನಾರೋಗ್ಯದಿಂದ ನಿಧನರಾದರು. ಶಿಕ್ಷಕರಾಗಿ,ಶಿಕ್ಷಣಾಧಿಕಾರಿಯಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಸೇವೆ ಸಲ್ಲಿಸಿದ್ದ ಶ್ರೀಯುತರು ತಮ್ಮ ಸ್ನೇಹಪರ ವ್ಯಕ್ತಿತ್ವದಿಂದ ಹಲವರ ಪ್ರೀತಿಗೆ ಪಾತ್ರರಾಗಿದ್ದರು. ಮೃತ ಎಸ್.ಕೆ.ಅವಧಾನಿ ಪತ್ನಿ ವಿಜಯಾ ಅವಧಾನಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. … [Read more...] about ಶ್ರೀಪಾದ ಕೃಷ್ಣ ಅವಧಾನಿ ಅನಾರೋಗ್ಯದಿಂದ ನಿಧನ
ಶಿಕ್ಷಣಾಧಿಕಾರಿ
ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಹೊನ್ನಾವರ: ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದುÀಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಎಸ್. ಭಟ ಸಲಹೆ ನೀಡಿದರು ಹೊನ್ನಾವರ.ಅರ್ಬನ್ಬ್ಯಾಂಕಿ£ಲ್ಲಿನಡದ À 2017ನೇ ಸಾಲಿನ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮತನಾಡಿದ-ಅವರುಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರಕೊಡಿಸ ಬೇಕು ಎಂದು ಹೇಳಿದರು., 98 ವರ್ಷಗಳ ಗ್ರಾಹಕ … [Read more...] about ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು
ಹೊನ್ನಾವರ:ಕುಟುಂಬವನ್ನು ಸರಿದೂಗಿಸುವ ಮಹಿಳೆಗೆ ಯಾವುದೇ ಸಮಸ್ಯೆಯನ್ನು ಎದುರಿಸುವ ಮನೋ ಶಕ್ತಿ ಇರುತ್ತದೆ. ಆದ್ದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಗೆ ಕೀಳಿರಿಮೆ ಇರಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕ ಅಭಿಪ್ರಾಯಪಟ್ಟರು. ಅವರು ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ … [Read more...] about ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು
ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ
ಹೊನ್ನಾವರ:ಸರ್ಕಾರದಿಂದ ಶಾಲಾ ಮಕ್ಕಳಿಗೆ ಪೌಷ್ಠಿಕವಾದ ಹಾಲು ವಿತರಣೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಹಾಲು ವಿತರಿಸಲು ಲೋಟಗಳ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಲೋಟಗಳ ಕೊರತೆ ನಿವಾರಿಸುವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾತ ನಗರ ಹೊನ್ನಾವರ ಇಲ್ಲಿಂದ ಬೇಡಿಕೆ ಬಂದಿರುವುದರಿಂದ ಸ್ವ ಖರ್ಚಿನಿಂದ ಲೋಟಗಳನ್ನು ಪೂರೈಸುತ್ತಿದ್ದೇನೆ, ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಹೊನ್ನಾವರ ಬ್ಲಾಕ್ … [Read more...] about ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ