ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಶಿಕ್ಷಣ ಇಲಾಖೆ
ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ಹಳಿಯಾಳ: ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ. ಕಲೆಗಳಲ್ಲಿ ಎಲ್ಲ ವಿಷಯಗಳು ಅಡಗಿದ್ದು ಇವುಗಳನ್ನು ಕಲಿಸುವುದರಿಂದ ಗುಣಾತ್ಮಕ ಶಿಕ್ಷಣ ನಿಡಲು ಸಾಧ್ಯ ಎಂದು ಅಂತರಾಷ್ಟ್ರೀಯ ಕಲಾವಿದ ಬಸಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು. ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಶಿರಸಿ ಶೈ.ಜಿಲ್ಲೆ ಉ.ಕ ಮತ್ತು ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು … [Read more...] about ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ದಾಂಡೇಲಿ:ಒಂದು ಊರಿನ ಪ್ರಗತಿಯಲ್ಲಿ ಅಲ್ಲಿನ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವವಾದುದು. ಶೈಕ್ಷಣಿಕವಾಗಿ ಪ್ರಗತಿಯಾದರೇ ಮಾತ್ರ ದೇಶದ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವಾರು ಉಪಯುಕ್ತ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ಅವರು ಹೇಳಿದರು. ಅವರು ಬುಧವಾರ ನಗರದ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಶಾಲೆಯ … [Read more...] about ನೂತನ ಶಾಲಾ ಕೊಠಡಿಗಳ ಉದ್ಘಾಟನೆ