ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ಶಿಕ್ಷಣ
20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಅರಣ್ಯ ಮಹಾವಿದ್ಯಾಲಯದಲ್ಲಿ 2 ಹುದ್ದೆಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಷಯದ ಸಹಾಯಕ ಪ್ರಾದ್ಯಾಪಕ 1 ಹುದ್ದೆ ಮತ್ತು ಅಗ್ರೀಕಲ್ಚರ್ ಇನ್ಫೊರಮ್ಯಾಟಿಕ್ ವಿಷಯದ ಅರೆಕಾಲಿ ಉಪನ್ಯಾಸಕ 1 ಹುದ್ದೆಗಾಗಿ ಆಗಸ್ಟ 8 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಹಾಯಕ ಪ್ರಾದ್ಯಾಪಕ ಹುದ್ದೆಗೆ ದೈಹಿಕ ಶಿಕ್ಷಣ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ 5 ವರ್ಷಗಳ ಅನುಭವ ಮತ್ತು ಅರೆಕಾಲಿ ಉಪನ್ಯಾಸಕ ಹುದ್ದೆಗೆ ಕಂಪ್ಯೂಟರ್ ಸೈನ್ಸ ಅಥವಾ ಸಂಖ್ಯಾಶಾಸ್ರ್ತ ವಿಷಯದಲ್ಲಿ … [Read more...] about ಅರಣ್ಯ ಮಹಾವಿದ್ಯಾಲಯದಲ್ಲಿ 2 ಹುದ್ದೆಗಾಗಿ ನೇರ ಸಂದರ್ಶನ
ಪ್ರೇರೇಪಣಾ ಉಪನ್ಯಾಸ
ಹೊನ್ನಾವರ: ಇಲ್ಲಿಯ ಮಾರ ಥೋಮಾ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಪೂರ್ವ ವಿದ್ಯಾರ್ಥಿ ಕ್ರಿಸ್ಟಿ ವರ್ಗೀಸ ಇವರಿಂದ ವಿದ್ಯಾರ್ಥಿಗಳಿಗಾಗಿ ಪ್ರೇರೇಪಣಾ ಉಪನ್ಯಾಸ ನಡೆಯಿತು. ಇಂಗ್ಲಂಡಿನ ಮ್ಯಾಂಚೆಸ್ಟರ್ ವಿಶ್ವ ವಿದ್ಯಾಲಯದಲ್ಲಿ ವೈದಕೀಯ ಶಿಕ್ಷಣ ಪಡೆಯುತ್ತಿರುವ ಇವರು ಪಠ್ಯ ಮತ್ತು ಪಠ್ಯ ಪೂರಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ನಿರಂತರ ಭಾಗವಹಿಸುವಿಕೆಯ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು. ತಾಂಜೇನಿಯಾದ ಕಣ್ಣಿನ ಆಸ್ಪತ್ರೆಯ ನೆರವಿಗಾಗಿ ಸ್ಕೈಡೈವ ಮಾಡಿದ ಇವರು … [Read more...] about ಪ್ರೇರೇಪಣಾ ಉಪನ್ಯಾಸ