ಪತ್ನಿ ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಿದ್ದಾಪುರದ ಭಂಡಾರಕೇರಿ ಗ್ರಾಮದ ಬಂಗಾರೇಶ್ವರ ಮಂಜುನಾಥ ನಾಯ್ಕ ಎಂಬಾತ ಐದು ವರ್ಷಗಳ ಹಿಂದೆ ಇನ್ನೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು, ಈ ವಿಚಾರವಾಗಿ ಪತ್ನಿ ಸುಶೀಲಾ ನಾಯ್ಕರೊಂದಿಗೆ ಜಗಳ ಉಂಟಾಗಿತ್ತು. ಇದೇ ಜಗಳ ತಾರಕ್ಕಕ್ಕೇರಿದಾಗ ಬಡಿಗೆಯಿಂದ ಹೊಡೆದು ಸುಶೀಲಾರನ್ನು ಬಂಗಾರೇಶ್ವರ ಮಂಜುನಾಥ ನಾಯ್ಕ ಕೊಲೆ ಮಾಡಿದ ಬಗ್ಗೆ 2012ರ ಡಿಸೆಂಬರ್ 4ರಂದು … [Read more...] about ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ
ಶಿಕ್ಷೆ
ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ಕಾರವಾರ: ಶಾಲೆಗೆ ಹೊರಟ ಬಾಲಕಿಯನ್ನು ಪೊಲೀಸರು ಒತ್ತಾಯಪೂರ್ವಕವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬುಧವಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್ ದೂರು ನೀಡಿರುವ ಪಾಲಕರು, ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜುಲೈ 31ರಂದು ತಮ್ಮ ಬೈಕ್ಗೆ ಬೈಕ್ಗೆ ಬಾಲಕಿ ಗೆರೆ ಎಳೆದು ಹಾಳು ಮಾಡಿರುವ ಬಗ್ಗೆ ಇಕ್ಬಾಲ್ ಇದಾಯತ್, ನಜೀರ್ ಶೇಖ್ ಎಂಬಾತರು ಪೊಲೀಸರಿಗೆ ದೂರು … [Read more...] about ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ