ಹೊನ್ನಾವರ . ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಹೊರ ಪ್ರಪಂಚವನ್ನೇ ಮರೆತು ಬಿಟ್ಟಿದ್ದಾರೆ, ಅದಕ್ಕೆ ಸ್ವಲ್ಪ ಮಟ್ಟಿನ ವಿರಾಮ ನೀಡಿ 60ಕ್ಕಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಹಲವಾರು ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಒಳ್ಳೆಯ ಬೆಳವಣಿಗೆ ಎಂದು ಎಸ್.ಕೆ.ಪಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಶಿಬಿರಾರ್ಥಿ
ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು