ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಶಿಬಿರ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಕಾರವಾರ:ಜೂನ್ 21 ರಂದು ಆಚರಿಸಲಾಗುವ 3 ನೇ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯೋಗಮಯ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು ಜಿಲ್ಲೆಯಲ್ಲಿ ಯೋಗಮಯ ಉತ್ತರಕನ್ನಡ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುದ್ದಿಗೊಷ್ಟಿ ನಡೆಸಿ ವಿವರ ನೀಡಿದ ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ಅಭಿಯಾನದ ಅಂಗವಾಗಿ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿಯಂತ್ರಣ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು … [Read more...] about ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
ಹೊನ್ನಾವರ:ಮನುಷ್ಯನ ಆತ್ಮರಕ್ಷಣೆಗೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಸಂರಕ್ಷಣೆಗೆ ಬಂದೂಕಿನ ಬಳಕೆ ಅತೀ ಅವಶ್ಯವಿದ್ದು ಅದರ ತರಬೇತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಹೇಳಿದರು. ಪಟ್ಟಣದ ಶರಾವತಿ ಕಲಾಮಂದಿರದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಭಟ್ಕಳ ಉಪವಿಭಾಗದ ವ್ಯಾಪ್ತಿಯ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ … [Read more...] about ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು