• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿರವಾಡ

ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

November 20, 2017 by Sachin Hegde Leave a Comment

ಕಾರವಾರ:ರಸ್ತೆ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ವಿಪರೀತವಾಗಿದ್ದು ಇದನ್ನು ನಿಯಂತ್ರಿಸುವಂತೆ ಆಝಾದ್ ಕ್ಲಬ್ ಸಂಸ್ಥಾಪಕ ನಜೀರ್ ಅಹ್ಮದ ಶೇಖ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಓಡಾಡುವ ದನಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಿದೆ. ದನ ಹಾಗೂ ಇತರೆ ಪ್ರಾಣಿಗಳು ರಸ್ತೆಯಲ್ಲಿಯೇ ಮಲಗುತ್ತಿರುವದರಿಂದ ಜನರಿಗೆ ತೀವೃ ತೊಂದರೆಯಾಗಿದೆ. ವಿದ್ಯುತ್ ಇಲ್ಲದ ಸ್ಥಳಗಳಲ್ಲಿ ಜನ ಅಪಘಾತಕ್ಕಿಡಾಗಿ … [Read more...] about ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ;ಜಿಲ್ಲಾಧಿಕಾರಿಗಳಿಗೆ ಪತ್ರ

ಗಣಪತಿ ವಿಸರ್ಜನೆ

September 6, 2017 by Sachin Hegde Leave a Comment

ಗಣಪತಿ ವಿಸರ್ಜನೆ

ಕಾರವಾರ:ಚತುರ್ಥಿಯ ದಿನ ಪ್ರತಿಷ್ಠಾಪಿಸಲ್ಪಟ್ಟ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಜನರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಮುದ್ರದಲ್ಲಿ ಸಾಮೂಹಿಕವಾಗಿ ವಿಸರ್ಜಿಸಲಾಯಿತು. ಗಣೇಶ ಮೂರ್ತಿಗಳನ್ನು ವಿಸರ್ಜನೆಗೆ ಒಯ್ಯುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತ ಸಮೂಹ ಕುಣಿದು ಕುಪ್ಪಳಿಸಿದರು. ಆಟೋ ರಿಕ್ಷಾ, ಮಾರುತಿ ಗಲ್ಲಿ, ಕಾಜುಭಾಗ, ಕೋಡಿಭಾಗ, ಶಿರವಾಡ, ಹರಿದೇವನಗರ, ಸದಾಶಿಗಡದ ಮಾರುಕಟ್ಟೆ, ಸದಾಶಿಗಡ ಕ್ರಾಸ್ ಹಾಗೂ, ನಂದನಗದ್ದಾ … [Read more...] about ಗಣಪತಿ ವಿಸರ್ಜನೆ

ಕೊಳವೆ ಬಾವಿ ಕೊರೆದು ಹಣ ದುರುಪಯೋಗ

June 25, 2017 by Sachin Hegde Leave a Comment

ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

May 25, 2017 by Sachin Hegde Leave a Comment

ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ

May 18, 2017 by Sachin Hegde Leave a Comment

ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar