ಹಳಿಯಾಳ:- ತಾಲೂಕಿನ ಶಿವಪುರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುತಿ ದೇವಸ್ಥಾನಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರು 3 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ ಧರ್ಮದರ್ಶಿಯಾಗಿರುವ ಅವರು ಇತ್ತೀಚೆಗೆ ಶಿವಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ … [Read more...] about ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ