https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
ಶಿವಪ್ರತಿಷ್ಠಾನ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ
ಹಳಿಯಾಳ:ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ಕಳೆದ 6 ವರ್ಷಗಳಿಂದ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿನಿತ್ಯ 8 ಸಾವಿರಕ್ಕೂ ಅಧಿಕ ಜನ ಶೃದ್ದಾಳುಗಳು ಪಾಲ್ಗೊಳ್ಳುವ ಮೂಲಕ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಪರಿವರ್ತನೆಯಾಗಿದೆ. 6 ವರ್ಷಗಳ ಹಿಂದೆ ಕೇವಲ 20 ಜನರಿಂದ ಪ್ರಾರಂಭವಾದ ದುರ್ಗಾದೌಡ ಕಾರ್ಯಕ್ರಮದಲ್ಲಿ ಇಂದು … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ