• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿವಾಜಿ

ಅಕ್ರಮ ಕಳಬಟ್ಟಿ ಸರಾಯಿ ವಶ

May 26, 2020 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನಾಯಿ ಗ್ರಾಮದ  ಶಿವಾಜಿ ಪರಶುರಾಮ ಠಾಕೂರ ಎಂಬುವವರ ಮನೆ ಹಾಗೂ ಮನೆಯ ಹತ್ತಿರದ ಕಾಡಿನಲ್ಲಿ ದಾಳಿ ನಡೆಸಿ ಅಕ್ರಮ ಕಳಬಟ್ಟಿ ಸರಾಯಿ ವಶಪಡಿಸಿ ಕೊಂಡಿದ್ದಾರೆ.    ದಾಳಿ ನಡೆಸಿ ಸಂದರ್ಭದಲ್ಲಿ ೫ ಲೀ ಕಳಬಟ್ಟಿ ಹಾಗೂ ಮನೆಯ ಪಕ್ಕದ ಅರಣ್ಯದಲ್ಲಿ ೨೦೦ ಲೀ ಬೆಲ್ಲದ ಕೊಳೆ ದೊರೆತಿದ್ದು ಆರೋಪಿ ಶಿವಾಜಿ ಠಾಕೂರ್ ತಲೆಮರಿಸಿಕೊಂಡಿದ್ದು ,ಅಬಕಾರಿ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.      ಈ ಕಾರ್ಯಾಚರಣೆಯಲ್ಲಿ … [Read more...] about ಅಕ್ರಮ ಕಳಬಟ್ಟಿ ಸರಾಯಿ ವಶ

3 ದಿನ‌ ಪೂರೈಸಿದ ದುರ್ಗಾದೌಡ ಮಕ್ಕಳಿಂದ‌‌ ಬಗೆಬಗೆಯ ಛದ್ಮವೇಷ ಗಮನ ಸೆಳೆಯುತ್ತಿರುವ ಭವ್ಯ ಅಲಂಕಾರಗಳು

October 12, 2018 by Yogaraj SK Leave a Comment

durga doud 3rd day

ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ 3 ದಿನಗಳನ್ನು ಪೂರೈಸಿದ್ದು ಗ್ರಾಮಾಂತರ ಭಾಗಗಳಲ್ಲಿಯೂ ಈ ಕಾರ್ಯಕ್ರಮ ವಿಸ್ತರಿಸುತ್ತಾ ಸಾಗಿದ್ದು ಜನ ದುರ್ಗಾ ಮಾತೆಯ ಆರಾಧನೆಯಲ್ಲಿ ಲೀನರಾಗಿರುವುದು ಕಂಡು ಬರುತ್ತಿದೆ. ಹಳಿಯಾಳದ ಸಿದ್ದರಾಮೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ದೌಡ ಕೈಲಾಸ ಆಶ್ರಯ ನಗರ, ಕಾರ್ಮೇಲ್ ಶಾಲೆಯ ಮುಂಭಾಗದ ರಸ್ತೆ, ಕಾಕರ ಗಲ್ಲಿ, ರಾಮದೇವ ಗಲ್ಲಿ, ಝೇವಿಯರ್ ರಸ್ತೆ, ಗೌರಿ ಗುಡಿ ರಸ್ತೆಯ ಮೂಲಕ ಯಲ್ಲಾಪೂರ ನಾಕೆ … [Read more...] about 3 ದಿನ‌ ಪೂರೈಸಿದ ದುರ್ಗಾದೌಡ ಮಕ್ಕಳಿಂದ‌‌ ಬಗೆಬಗೆಯ ಛದ್ಮವೇಷ ಗಮನ ಸೆಳೆಯುತ್ತಿರುವ ಭವ್ಯ ಅಲಂಕಾರಗಳು

ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ

September 22, 2018 by Vishwanath Shetty Leave a Comment

Ganapati Visarjan

 ಹೊನ್ನಾವರ:ಜಿಲ್ಲೆಯ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್‍ನಲ್ಲಿನ ವಿಶ್ವಹಿಂದೂ ಪರಿಷತ್ ಗಣೇಶೋತ್ಸವ ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು 9 ದಿನಗಳಪರ್ಯಂತ ವಿಜ್ರಂಭಣೆಯಿಂದ ನಡೆದ ಗಣೇಶೋತ್ಸವ ಶಾಶ್ವತವಾಗಿ ನೆನಪಿಡುವ ರೀತಿಯಲ್ಲಿ ಸಂಪನ್ನಗೊಂಡಿತು.ತಾಲೂಕಿನ ಇತಿಹಾಸದಲ್ಲಿಯೇ ಅತ್ಯಂತ ಅದ್ಧೂರಿ ಮೆರವಣಿಗೆ ಎಂದು ಕರೆಸಿಕೊಳ್ಳುವ ರೀತಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ … [Read more...] about ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

August 9, 2017 by Sachin Hegde Leave a Comment

ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

July 27, 2017 by Sachin Hegde Leave a Comment

ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar