ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ , ಭಗವಾದ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ ಪರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಶಿವಾಜಿ ನರಸಾನಿ
ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ
ಹಳಿಯಾಳ: ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು. ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ
ಕಿಡಿಗೇಡಿಗಳ ಪತ್ತೆ
ಹಳಿಯಾಳ: ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ, ರಾಜ್ಯ ಮುಖಂಡರೊಂದಿಗೆ ತಮ್ಮ ಪೊಟೊ ಹಾಕಿರುವ ಬ್ಯಾನರ್ಗಳನ್ನು ಹರಿದು ಹಾಕಿದ್ದರ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರ ಪ್ರಥಮ ತನಿಖೆಯಲ್ಲಿ ಕಿಡಿಗೇಡಿಗಳ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಪಕ್ಷದ ಹೈಕಮಾಂಡಗೆ ದಾಖಲೆ ಸಮೇತ ದೂರು ನೀಡಲಾಗಿದೆ ಎಂದು ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಕಿಡಿಗೇಡಿಗಳ ಪತ್ತೆ
ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪುರಸಭೆಯ ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ ವಿರುದ್ಧ ಸ್ಥಳೀಯ ಅಂಗಡಿಕಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಿಜೆಪಿ ಹಳಿಯಾಳ ಘಟಕ ವತಿಯಂದ ಜಿಲ್ಲಾಧಿಕಾರಿಯವರಿಗೆ ಬರೆದ ಮನವಿಯನ್ನು ಹಳಿಯಾಳ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.ಮನವಿಯಲ್ಲಿ : ಭಟ್ಕಳದಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಆದಂತಹ ಲೋಪದೋಷದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿರುವಾಗ ಸರಕಾರದ … [Read more...] about ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ