ಹಳಿಯಾಳ:-ದಾಂಡೇಲಿ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುಥ್ಥಳಿ ಸ್ಥಾಪನೆ ಕುರಿತಂತೆ ಸಚಿವ ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದಾಂಡೇಲಿಯ ಸೋಮಾನಿ ವೃತ್ತದಲ್ಲಿ ಶಿವಾಜಿ ಪುಥ್ಥಳಿ ಸ್ಥಾಪನೆ ಮಾಡಲು ಸಾಧ್ಯವಿಲ್ಲ ನಿಮ್ಮ ಮತಗಳು ನಮಗೆ … [Read more...] about ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ