ಹಳಿಯಾಳ:- ಕಳೆದ 2 ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಳಿಯಾಳದ ಉದ್ಯಮಿ ಶ್ರೀಪತಿ ಭಟ್ ಅವರನ್ನು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಉಡುಪಿಯವರಾದ ಭಟ್ ಅವರು ಹಳಿಯಾಳದಲ್ಲಿ ನೆಲೆ ಕಂಡಿದ್ದು ಈ ಹಿಂದೆ ಹಳಿಯಾಳ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ, ಹೊಟೆಲ್ ಮಾಲಿಕರ ಸಂಘದ ಕಾರ್ಯದರ್ಶಿಯಾಗಿ, ಶಿವಾಜಿ ಮಹಾವಿದ್ಯಾಲಯದ ಎಸ್ಡಿಎಮ್ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ 15 ವರ್ಷದಿಂದ … [Read more...] about ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ