ರಬಕವಿ/ಬನಹಟ್ಟಿ :- ಸ್ವರಾಜ್ಯ ಕಲ್ಪನೆ ಹರಿಕಾರರಾಗಿದ್ದ ಶಿವಾಜಿ ಮಹಾರಾಜರು ಹುಟ್ಟು ಹೋರಾಟಗಾರರು, ಬಾಲ್ಯದಿಂದಲೇ ಕ್ರೀಯಾಶೀಲರಾಗಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಅವರು ಜೀವನದುದ್ದಕ್ಕೂ ಸಮಾನತೆ ಸಾಧಿಸಲು ಶ್ರಮಿಸಿದ್ದಾರೆ ಅಲ್ಲದೇ ಸಮಾಜದಲ್ಲಿ ಶಾಂತಿಯಿAದ ನ್ಯಾಯಯುತವಾಗಿ ಬದುಕಲು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆದರೇ ಬದುಕು ಸಾರ್ಥಕವಾಗುವುದು ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ … [Read more...] about ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು
ಶಿವಾಜಿ ಮೂರ್ತಿ
ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್
ಹಳಿಯಾಳ : ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಮಹಾನ ಪುರುಷ ಶಿವಾಜಿ ಮೂರ್ತಿಯನ್ನು ಸ್ಥಾಪನೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘಟನೆಯಾಗಿದೆ. ಕಾನೂನು ಚೌಕಟ್ಟಿನಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ, ಪೋಲಿಸ್, ಕಂದಾಯ ಮತ್ತು ಪುರಸಭೆಯ ಇಲಾಖೆಯ ಸಹಮತವಿದೆ. ಅಲ್ಲದೇ ಜನರ ಭಾವನೆಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ ಕಾನೂನು ಉಲ್ಲಂಘನೆ ಮಾಡುವುದು ಅಪರಾಧವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್ … [Read more...] about ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್