ಹಳಿಯಾಳ:- ಹಳಿಯಾಳ-ಜೋಯಿಡಾ ಮತಕ್ಷೇತ್ರದಲ್ಲಿ ಒಟ್ಟೂ 215 ಮತಗಟ್ಟೆಗಳನ್ನು ತೆರೆಯಲಾಗಿದ್ದು ಕ್ಷೇತ್ರದಲ್ಲಿ ಒಟ್ಟೂ 1,71,846 ಮತದಾರರಿದ್ದು 1190 ಸಿಬ್ಬಂದಿಗಳು ಚುನಾವರ್ಣಾ ಕರ್ತವ್ಯಕ್ಕೆ ನೇಮಿಸಲಾಗಿದೆ ಎಂದು ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು. ಶುಕ್ರವಾರ ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ಕ್ಷೇತ್ರದಲ್ಲಿ ಒಟ್ಟೂ 1,71,846 ಮತದಾರರಿದ್ದು 87147 ಪುರುಷರು ಹಾಗೂ 84697 ಮಹಿಳಾ ಮತದಾರರಿದ್ದಾರೆ. ಹಳಿಯಾಳ ಭಾಗದಲ್ಲಿ 1,29,268 ರಲ್ಲಿ … [Read more...] about ಹಳಿಯಾಳ ಕ್ಷೇತ್ರ 215 ಮತಗಟ್ಟೆ- ಹಳಿಯಾಳ-ಜೋಯಿಡಾ ಸಖಿ ಮತಗಟ್ಟೆ, ಅಂವಿಲಕರಿಗಾಗಿ ವಿಶೇಷ ಮತಗಟ್ಟೆ ಸ್ಥಾಪನೆ -21 ಮತಗಟ್ಟೆಗಳಿಂದ ಡೈರೆಕ್ಟ್ ಲೈವ್- ಶಿವಾನಂದ ಭಜಂತ್ರಿ
ಶಿವಾನಂದ ಭಜಂತ್ರಿ
ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ;ಜೆಡಿಸ್ ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಆರ್. ರಮೇಶ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪತ್ನಿ ವೈದೇವಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಆರ್. ನಾಯ್ಕ, ಸಹೋದರ ಪ್ರದೀಪ್ ಕೆ.ಆರ್ ಮತ್ತು ಮುಖಂಡ ನಾಗೇಂದ್ರ ಜಿವೋಜಿ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ … [Read more...] about ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ