ಹೊನ್ನಾವರ: ಸಂಘಟನೆಯ ಬಲದಿಂದ ಸಮಾಜದಲ್ಲಿ ಅಭಿವೃದ್ಧಿ ಸಾಧಿಸಬಹುದಾಗಿದೆ' ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು. ಅವರು ತಾಲ್ಲೂಕಿನ ಚಿಕ್ಕನಕೋಡಿನ ಓಂಕಾರ ಕ್ರೀಡಾ ಮತ್ತು ಸಾಂಸ್ಕøತಿಕ ಅಭಿವೃದ್ಧಿ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಜಿ.ಎಸ್.ಬಿ. ಸಮುದಾಯ ಶಿಸ್ತು ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದು ಸಮಾಜಕ್ಕೆ ತನ್ನ ಕೊಡುಗೆ ನೀಡಿದೆ. ದೇಶದಲ್ಲಿ ಶಾಂತಿ ನೆಲಸಬೇಕಿದ್ದು ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು … [Read more...] about ಸಂಘಟನಾ ಬಲದಿಂದ ಅಭಿವೃದ್ಧಿ ಸಾದ್ಯ : ಶಿವಾನಂದ ಹೆಗಡೆ
ಶಿವಾನಂದ ಹೆಗಡೆ ಕಡತೋಕಾ
ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ
ಹೊನ್ನಾವರ: ಕರಾವಳಿಭಾಗದ ಹೆಮ್ಮೆಯಾದ ಯಕ್ಷಗಾನ ಕಲೆ ಹಾಗೂ ಕಲಾವಿದರನ್ನು ಪೋತ್ಸಾಹಿಸುವ ಕಾರ್ಯ ಆಗಬೇಕಿದೆಎಂದು ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ತಾಲೂಕಿನ ಗೆಳೆಯರ ಬಳಗ ಸಾಲ್ಕೋಡ್ ಇವರು ಕಾಶಿಕೆರೆ ಬೊಂಡಕಾರೇಶ್ವರ ಬಯಲಿನಲ್ಲಿ ಆಯೋಜಿಸಿದ 4ನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಯಕ್ಷಗಾನ ನಮ್ಮೂರಿನ ಹೆಮ್ಮೆಯ ಕಲೆಯಾಗಿದೆ. ಆಧುನಿಕ ಭರಾಟೆಯಲ್ಲಿ ತನ್ನದೇ ಆದ … [Read more...] about ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ
ಕೆಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾದ ಶಿವಾನಂದ ಹೆಗಡೆ ಕಡತೋಕಾ ಸನ್ಮಾನ
ಹೊನ್ನಾವರ: ಕಳೆ ದ 2 ಬಾರಿ ಅವಿರೋಧವಾಗಿ ಈ ಬಾರಿ ತಿವ್ರ ಪೈಪೋಟಿಯ ನಡುವೆಯೂ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ 3ನೇ ಬಾರಿ ಕೆಡಿಸಿಸಿ ನಿರ್ದೆಶಕರಾಗಿ ಆಯ್ಕೆಯಾದ ಹಳದೀಪುರ ಜಿಲ್ಲಾಪಂಚಾಯತ ಸದಸ್ಯರು ಆದ ಶಿವಾನಂದ ಹೆಗಡೆ ಕಡತೋಕಾ ಇವರನ್ನು ಸಾಲ್ಕೋಡ್ ವ್ಯವಸಾಯ ಸಹಕಾರಿ ಸಂಘದ ನಿರ್ದೆಶಕರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.ಸಂಘದ ಅಧ್ಯಕ್ಷ ದಯಾನಂದ ಹೆಗಡೆ ಮಾತನಾಡಿ ಕಳೆದ 2 ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಈ ಬಾರಿ ತಾಲೂಕಿನ ಹೆಚ್ಚಿನ … [Read more...] about ಕೆಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾದ ಶಿವಾನಂದ ಹೆಗಡೆ ಕಡತೋಕಾ ಸನ್ಮಾನ
ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ
ಹೊನ್ನಾವರ - ಟಿ.ಏ.ಪಿ.ಸಿ.ಎಮ್.ಎಸ್ನ ಮುಂದಿನ ಐದು ವರ್ಷಗಳ ಆಡಳಿತಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಸೊಸೈಟಿ ಕೋಟಾದ ಐದು ಸ್ಥಾನಗಳು ಹಾಗೂ ಸಾಮಾನ್ಯ, ಹಿಂದುಳಿದ ಮತ್ತು ಮಹಿಳಾ ಮೀಸಲು ಕ್ಷೇತ್ರದ ಐದೂ ಸ್ಥಾನ ಸೇರಿದಂತೆ ಚುನಾವಣೆ ನಡೆದ 10 ನಿರ್ದೇಶಕ ಸ್ಥಾನಗಳು ಶಿವಾನಂದ ಹೆಗಡೆ ಕಡತೋಕಾ ತಂಡದ ಪಾಲಾಗಿದೆ.ಬಹುತೇಕ ಎರಡೂ ತಂಡದಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ … [Read more...] about ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ
ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಶಾಸಕ ಸುನೀಲ ನಾಯ್ಕ ಚಾಲನೆ
ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ರ್ಕತಿಕ ಕಾರ್ಯಕ್ರಮದ ಕಡೆ ಗಮನ ನೀಡಬೇಕು ಆ ಮೂಲಕ ಕ್ರೀಡಾಪಟುಗಳಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು ಎಂದು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೆತ್ರದ ಶಾಸಕ ಸುನಿಲ್ ನಾಯ್ಕ ಅಭಿಪ್ರಾಯಪಟ್ಟರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ … [Read more...] about ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಶಾಸಕ ಸುನೀಲ ನಾಯ್ಕ ಚಾಲನೆ