ಹೊನ್ನಾವರ .ಕರ್ನಾಟಕದ ಎಲ್ಲೆಡೆ ಕಾಂಗ್ರೆಸ್ ಪಕ್ಷ ಅಭಿವೃದ್ದಿ ಆಧಾರದಲ್ಲಿ ಮತ ಯಾಚಿಸಿದ್ದೇವೆ.ಜಿಲ್ಲೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ನೇತ್ರತ್ವದಲ್ಲಿ ಮತ ಯಾಚಿಸಿದ್ದೇವೆ.ಸರ್ಕಾರದಿಂದ ಕ್ಷೇತ್ರದ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ಅವರು ಪಟ್ಟಣzಲ್ಲಿÀ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಭಿವೃದ್ದಿಯ ಆಧಾರದಲ್ಲಿ … [Read more...] about ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ;ಜಿ.ಪಂ.ಸದಸ್ಯ ಶಿವಾನಂದ ಹೆಗಡೆ