ಹೊನ್ನವರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ಎರಡು ದಿನಗಳ ವಿಸೇಷ ಕಾರ್ಯಗಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಮ್ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಕ್ರಷ್ಣ ಮೂರ್ತಿ ಭಟ್ಟ ಶಿವಾನಿ ಮಾತನಾಡಿ ಸಾಮಾನ್ಯವಾದ ಒಂದು ವಾಹನದ ನಿರ್ವಹಣೆಗೆ ಒಂದು ಮಾದರಿ ಇರುತ್ತದೆ. ಆದರೆ ಮನುಷ್ಯ ಜೀವನ ನಡೆಸಲು ಯಾವುದೇ ಕ್ರಮ ಬದ್ದವಾದ ಮಾರ್ಗ ಇರುವುದಿಲ್ಲಾ.ಇದರಿಂದ ಆತನು ಅನೇಕ … [Read more...] about ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ನಡೆದ ವಿಸೇಷ ಕಾರ್ಯಗಾರ
ಶಿವಾನಿ
ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ
ಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತುಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತು.ಸಭೆಯಅಧ್ಯಕ್ಷತೆಯನ್ನು ಕೃಷ್ಣಮೂರ್ತಿ ಭಟ್, ಶಿವಾನಿ ಇವರು ವಹಿಸಿದ್ದರು.ಉದ್ಘಾಟಕರಾಗಿ ಮಾನ್ಯಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿಇವರು ಆಗಮಿಸಿ, ಪ್ರತಿಯೊಂದು ಶಾಲೆಯಲ್ಲಿಯೂ ಸ್ಕೌಟ್ಸ್ … [Read more...] about ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ
ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ವೀಲ್ ಛೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಃ ಇದರ ರೀಜನ್ ಛೇರ್ಮನ್ ಲಯನ್ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮಾತನಾಡಿ ಲಯನ್ಸ ಕ್ಲಬ್ಬಿನ ಎಲ್ಲಾ ಸಹೋದ್ಯೋಗಿಗಳನ್ನು ಒಡಗೂಡಿ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಆಸ್ಪತ್ರೆಗೆ ವೀಲ್ ಚೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಿ ಬಡರೋಗಿಗಳಿಗೆ ಚಿಕಿತ್ಸೆಯನ್ನು ಉತ್ತಮ ರೀತಿಯಲ್ಲಿ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ