ಹೊನ್ನಾವರ . ಇಂದು ನಾವು ಮಕ್ಕಳಿಗೆ ಸಹಜವಾಗಿ ಏನು ಬೇಕು ಎನ್ನುವ ಚಿಂತನೆ ನಡೆಸದೇ, ಕೇವಲ ಮಾಕ್ರ್ಸಗಳನ್ನು ತೆಗೆದುಕೊಳ್ಳುವ ಮಷಿನ್ಗಳಾಗಿ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕಲು ಮತ್ತು ಯಾಂತ್ರೀಕೃತ ಬದುಕಿನಿಂದ ಹೊರ ಬರಲು ಸಹಾಯಕ ಎಂದು ಹೊನ್ನಾವರ ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿರೂಪಾಕ್ಷ ಎಚ್. ಪಾಟೀಲ್ ಹೇಳಿದರು. ಅವರು ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
ಶಿಶು ಅಭಿವೃದ್ಧಿ ಯೋಜನಾಧಿಕಾರಿ
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ
ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ
ಕಾರವಾರ: ಕರಾವಳಿ ಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, (ಚುಕ್ಕೆ ರಂಗೋಲಿ), ಚುಕ್ಕೆ ರಹಿತ ರಂಗೋಲಿ (Free Hand ) ಹಾಗೂ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೇಗೆ ಹೆಸರನ್ನು ನೊಂದಾಯಿಸಿದ ಮಹಿಳೆಯರು ಡಿಸೆಂಬರ 5 ರಂದು ಬೆಳಗ್ಗೆ 10.00 ಗಂಟೆಗೆ ಗುರುಭವನದಲ್ಲಿ ಹಾಜರಾಗುವುದು. ಹಾಗೂ ಅಡುಗೆ ಸ್ಪರ್ಧೆಗೆ ಭಾಗವಹಿಸುವ ಮಹಿಳೆಯರು ಸ್ಥಳದಲ್ಲಿ ಅಡುಗೆ ತಯಾರಿಸಬೇಕಾಗಿರುವುದರಿಂದ ಗ್ಯಾಸ್ … [Read more...] about ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ