ಹೊನ್ನಾವರ. ಮಕ್ಕಳಲ್ಲಿರುವ ಅವ್ಯಕ್ತ ಸುಫ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಕಲಾಶ್ರೀ ಆಯ್ಕೆ ಶಿಬಿರವು ಮಹತ್ವ ಪಡೆದುಕೊಂಡಿದೆ ಎಂದು ಯಕ್ಷಗಾನ ಕಲಾವಿದ ಗಣೇಶ ಭಂಡಾರಿ,ಕೆರಕೋಣ ಹೇಳಿದರು. ಅವರು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ … [Read more...] about ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ
ಶಿಶು ಅಭಿವೃದ್ಧಿ ಯೋಜನೆ
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ