ಹಳಿಯಾಳ:- ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಪ್ರತಿಷ್ಠಾಪಿಸಲಾಗಿರುವ ಹಳಿಯಾಳದ ಕಿಲ್ಲಾ ಪ್ರದೇಶದಲ್ಲಿಯ ವಿವಾದಿತ ಪ್ರದೇಶಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ ಚಕ್ರವರ್ತಿ ಭೇಟಿ ನೀಡಿ ವೀಕ್ಷಿಸಿದರು. ಗುರುವಾರ ದಾಂಡೇಲಿಗೆ ಆಗಮಿಸಿದ್ದ ಐಜಿಪಿ ಅವರು ಪೋಲಿಸ್ ಠಾಣೆಗಳ ಪ್ರಗತಿಯನ್ನು ಪರೀಶಿಲಿಸಿ ಶುಕ್ರವಾರ ಹಳಿಯಾಳಕ್ಕೆ ಆಗಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ನೂರಾರು ಜನರ ಮೇಲೆ ಪ್ರಕರಣ ದಾಖಲಾಗಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿರುವ ವಿವಾದಿತ ಸ್ಥಳವನ್ನು … [Read more...] about ಐಜಿಪಿ ಅರುಣ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ
ಶೀವಾಜಿ ಮೂರ್ತಿ ಪ್ರತಿಷ್ಠಾಪನೆ
ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಸದ್ಯ ವಿವಾದದ ಕೇಂದ್ರ ಬಿಂದುವಾಗಿರುವ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸ್ಥಾಪಿಸಿದ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ವಿಕ್ಷೀಸಲು ಗ್ರಾಮಾಂತರ ಭಾಗಗಳಿಂದ ದಿನನಿತ್ಯ ನೂರಾರು ಜನತೆ ಆಗಮಿಸುತ್ತಿದ್ದು. ಪ್ರತಿಮೆ ಸ್ಥಾಪನೆ ಮಾಡಿದವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡುತ್ತಿರುವುದು ಕೇಳಿ ಬರುತ್ತಿದೆ. ಸಿಂಹಪಾಲು ಮರಾಠಾ ಸಮುದಾಯದವರನ್ನು ಹೊಂದಿರುವ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮರಾಠಾ … [Read more...] about ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ