ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಶೀವಾಜಿ ವೃತ್ತ
ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ