ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ನಾಳೆ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಪ್ರತಿಷ್ಠಾಪಣೆ ಅಂಗವಾಗಿ ಗುರುವಾರ ಗ್ರಾಮದಲ್ಲಿ ವಿಜೃಂಭಣೆಯಿಂದ ಮೂರ್ತಿಯ ಶೋಭಾಯಾತ್ರೆ ನಡೆಯಿತು. ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ದಿ. ೧೮ ಶುಕ್ರವಾರದಂದು ಪ್ರತಿಷ್ಠಾಪನೆ ಆಗಲಿದೆ.ಗ್ರಾಮಸ್ಥರೆಲ್ಲರೂ ಜಾತಿಭೆದ ಮರೆತು ಎಲ್ಲರೂ … [Read more...] about ತೆರಗಾಂವನಲ್ಲಿ ವಿಜೃಂಭಣೆಯಿಂದ ನಡೆದ ಶೀವಾಜಿ ಮೂರ್ತಿ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ ಆಗಲಿರುವ ಭವ್ಯ ಮೂರ್ತಿ
ಶುಕ್ರವಾರ
ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.
ಹಳಿಯಾಳ:- 3 ತಿಂಗಳ ಗರ್ಭಿಣಿ ಮಹಿಳೆಯೊರ್ವಳು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಿಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ದುರ್ಘಟನೆ ಹಳಿಯಾಳದಲ್ಲಿ ಶನಿವಾರ ಸಾಯಂಕಾಲ ನಡೆದಿದೆ.ಶುಕ್ರವಾರ ಸಾಯಂಕಾಲ ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ಪವಿತ್ರಾ ಪಾಟೀಲ್ (15) ತಾಯಿ ಬೈದು ಬುದ್ದಿವಾದ ಹೇಳಿದ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಳು ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಎರಡನೆ ದಿನ ಶನಿವಾರ ಸಾಯಂಕಾಲ ಪಟ್ಟಣದ … [Read more...] about ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.
ಡಿ. 29ರ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆ
ಕಾರವಾರ: ಪರೇಶ್ ಮೇಸ್ತಾ ಕುಟುಂಬದವರಿಗೆ ಪರಿಹಾರ ವಿತರಣೆ, ಶೋಭಾ ಕರಂದ್ಲಾಜೆ ಹಾಗೂ ಅಮಾಯಕ ಹಿಂದೂಗಳ ವಿರುದ್ದ ದಾಖಲಿಸಿದ ಪ್ರಕರಣಗಳನ್ನು ಕೈ ಬಿಡುವಂತೆ ಆಗ್ರಹಿಸಿ ಡಿ. 29ರ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆ ನಡೆಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ಪ್ರತಿಭಟನೆಯ ವಿಷಯ ಪ್ರಕಟಸಿದರು. ಡಿ. 6ರಂದು ಪರೇಶ್ ಮೇಸ್ತಾ ಹತ್ಯೆ ನಡೆದಿದ್ದು, ಇದನ್ನು ಮುಚ್ಚಿ … [Read more...] about ಡಿ. 29ರ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ