ಹೊನ್ನಾವರ : ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ದೇಶ ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿದೆ. ಇದರಿಂದ ಖಾಯಂ ಭಾರತ ದ್ವೇಷಿಸುವ ಪಾಕಿಸ್ತಾನ ಮತ್ತು ಇತ್ತೀಚೆಗೆ ಕಾಲು ಕೆದರುತ್ತಿರುವ ಚೀನಾಕ್ಕೆ ಹೊಟ್ಟೆಉರಿ ಉಂಟಾಗಿದೆ. ಆದ್ದರಿಂದ ಭಾರತೀಯರೆಲ್ಲರೂ ಹೆಚ್ಚು ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ವಿಶ್ವನಾಥ ನಾಯಕ ಹೇಳಿದರು. ಅವರು … [Read more...] about ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ
ಶುಭ
ರಫೀಕ ಶೇಖ ಸ್ವಯಂ ನಿವೃತ್ತಿ
ದಾಂಡೇಲಿ :ನಗರದ ಎಸ್.ಬಿ.ಐ (ಇತ್ತೀಚೆಗೆ ವಿಲೀನಗೊಂಡಿರುವ ಎಸ್.ಬಿ.ಎಂ) ಬ್ಯಾಂಕಿನ ಅಧಿಕಾರಿ ರಫೀಕ ಶೇಖ ಅವರು ಸ್ವಯಂ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ರಫೀಕ ಶೇಖ ಅವರು ತಮ್ಮ ಕ್ರಿಯಾಶೀಲತೆ ಮತ್ತು ಶಿಸ್ತುಬದ್ದ ಕಾರ್ಯದಕ್ಷತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಇವರ ಮುಂದಿನ ಜೀವನಕ್ಕೆ ಎಸ್.ಬಿ.ಐ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ … [Read more...] about ರಫೀಕ ಶೇಖ ಸ್ವಯಂ ನಿವೃತ್ತಿ