ಹಳಿಯಾಳ:ಯಾವ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಪ್ರತಿಯೊಬ್ಬ ಮಗು ಶಿಕ್ಷಣ ಪಡೆಯಬೇಕು ಎಂಬ ಸದಿಚ್ಚೆಯೊಂದಿಗೆ ರಾಜ್ಯ ಸರ್ಕಾರ ಸಾಕಷ್ಟು ನೂತನ ಯೋಜನೆಗಳೊಂದಿಗೆ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಹಾಗೂ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯಪುಸ್ತಕ ವಿತರಣಾ ಗೌರವ, ಸ್ಥಾನಮಾನ … [Read more...] about ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ