ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
ಶೃದ್ದಾಂಜಲಿ
ಭಾವಪೂರ್ಣ ಶೃದ್ದಾಂಜಲಿ
ದಾಂಡೇಲಿ:ನಗರದ ಬಾಂಬೆಚಾಲ ನಿವಾಸಿ, ವೃತ್ತಿಯಲ್ಲಿ ಟ್ರ್ಯಾಕ್ಸಿ ಚಾಲಕನಾಗಿದ್ದ ಭಾಸ್ಕರ.ಪಿ.ಜಕ್ಕುಲ್ಲ (ವ:33) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಕೊನೆಯುಸಿರೆಳೆದರು.ಅಪಾರ ಸಂಖ್ಯೆಯಲ್ಲಿ ಸ್ನೇಹಿತರನ್ನು ಹೊಂದಿದ್ದ ಭಾಸ್ಕರ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಅಣ್ಣ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಭಾವಪೂರ್ಣ ಶೃದ್ದಾಂಜಲಿ