ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ. ಸಮಾಜದ ಅಭಿವೃದ್ದಿಗೆ ಕೇವಲ ಜಯಂತಿಯ ಆಚರಣೆಯಿಂದ ಪ್ರಯೋಜನವಿಲ್ಲ ಆದರೆ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಸಮುದಾಯದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದು ನಿವೃತ್ತ ಉಪನ್ಯಾಸಕರಾದ ಡಾ. ಜಿ.ಪಿ.ಪಾಠಣಕರ್ ಅಭಿಪ್ರಾಯ ಪಟ್ಟರು. ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣಿಯು ಹೊನ್ನಾವರ ಪಟ್ಟಣ … [Read more...] about ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್