ತಾಲೂಕಿನ ಹರಿಜನಕೇರಿಯಲ್ಲಿ ವ್ಯಕ್ತಿಯೋರ್ವ ಅಲ್ಲಿನ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎನ್ನುವ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ತಹಸೀಲ್ದಾರ ಎಸ್.ರವಿಚಂದ್ರ ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಪಂಚನಾಮೆ ನಡೆಸಿದ್ದಾರೆ. ಹರಿಜನಕೇರಿಯಲ್ಲಿ ಮಂಜು ಎಂಬಾತ ಅಲ್ಲಿನ ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ, ಮಹಿಳೆಯರು ಸ್ನಾನ ಅಥವಾ ಶೌಚಾಲಯಕ್ಕೆ ತೆರಳಿದರೆ ಅವರನ್ನು ಹಿಂಬಾಲಿಸಿಕೊಂಡು ಬಂದು … [Read more...] about ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ; ಆರೋಪಿವಶಕ್ಕೆ