ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
ಶೌಚಾಲಯ ಸಮಸ್ಯೆ
ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ
ಕಾರವಾರ:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಯೋಗದ ಸದಸ್ಯ ಗೋಕುಲ ನಾರಾಯಣಸ್ವಾಮಿ ಅವರು ಸೋಮವಾರ ಕಾರವಾರ ನಗರ ಪೌರಕಾರ್ಮಿಕರು ವಾಸಿಸುವ ಕಲೋನಿಗಳಿಗೆ ಬೇಟಿ ನೀಡಿ ಪೌರಿಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ ಮಾಡಿದರು. ಕಾರವಾರ ನಗರಸಭೆ ಪೌರಾಯುಕ್ತರು, ಪರಿಸರ ಅಭಿಯಂತರು, ಮತ್ತು ಸಿಬ್ಬಂದಿಗಳೊಂದಿಗೆ ನಗರದ ಗಾಂಧಿನಗರದಲ್ಲಿ ವಾಸಿಸುವ ಪೌರಕಾರ್ಮಿಕರ ಮನ-ಮನೆಗಳಿಗೆ ತೆರಳಿ ಕಾರ್ಮಿಕರು ಹಾಗೂ ಕಾರ್ಮಿಕ ಮನೆಯ ಸದಸ್ಯರಿಂದ ಅವರ ಸಮಸ್ಯೆಗಳ … [Read more...] about ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ