ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ಶ್ರದ್ಧಾಂಜಲಿ
ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ
ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು. ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು. ರಾಜ್ಯ … [Read more...] about ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ