ಕಾರವಾರ:ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಮಾಜಾಳಿ ಕಡಲತೀರದಲ್ಲಿ ನಡೆಯುವ ಶ್ರಮದಾನಕ್ಕೆ ಸರ್ಕಾರಿ ನೌಕರರು ಹಾಜರಾತಿ ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹೇಳಿದ್ದಾರೆ. ಅಕ್ಟೋಬರ್ 2ರಂದು ಬೆಳಿಗ್ಗೆ 6.30ರಿಂದ 9ಗಂಟೆವರೆಗೆ ಮಾಜಾಳಿಯಲ್ಲಿ ನಡೆಯುವ ಶ್ರದಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ … [Read more...] about ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ