ಯಲ್ಲಾಪುರ: ಮುಖ್ಯಮಂತ್ರಿಗ ಬಸವರಾಜಬೊಮ್ಮಾಯಿ ಅವರು ಬುಧವಾರ ಮುಂಜಾನೆ ದೂರವಾಣಿ ಮೂಲಕವಾಗಿ ಕರೆ ಮಾಡಿ, ಅವರ ನೇತೃತ್ವದ ಸಚಿವಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಆಹ್ವಾನಿಸಿರುವುದನ್ನು ನಿಮ್ಮ ಮುಂದೆ ಹಂಚಿಕೊಳ್ಳುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ 1 ವರ್ಷ 5 ತಿಂಗಳ ಕಾಲ ರಾಜ್ಯದ ಕಾರ್ಮಿಕ ಖಾತೆ ಸಚಿವನಾಗಿ ಪಕ್ಷ ಹಾಗೂ ಮಾಜಿ … [Read more...] about ಸಚಿವನಾಗಿ ಇಂದು ಪ್ರಮಾಣ ವಚನ ಸ್ವೀಕಾರಿಸಲಿರುವ ಶಾಸಕ ಶಿವರಾಮ ಹೆಬ್ಬಾರ್