ಕಾರವಾರ: ಆಕಾಶವಾಣಿ ಕೇಂದ್ರದ ಕೊಡುಗೆಯಾದ 'ಕಾಡ ಕತ್ತಲೆಯಲ್ಲಿ ಸುಳಿದ ಬೆಳಕು' ರೂಪಕಕ್ಕೆ ಆಕಾಶವಾಣಿಯ ಸ್ಥಳೀಯ ವಾರ್ಷಿಕ ಸ್ಪರ್ದೆ 2017ರ ಎಲ್ಆರ್ಎಸ್ (ಸ್ಥಳೀಯ ರೇಡಿಯೋ ನಿಲಯಗಳ) ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿದೆ. ಉತ್ತರ ಕನ್ನಡದ ಸಿದ್ದಿ ಜನಾಂಗದ ಕಥೆ-ವ್ಯಥೆ ಹಾಗೂ ಜೀವನದ ಕುರಿತಾದ ಈ ರೂಪಕವನ್ನು ಕಾರವಾರ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಫೆÇ್ಲೀರಿನ್ ರೋಶ್ ನಿರ್ಮಿಸಿದ್ದರು. ಈ ರೂಪಕವು ರಾಜ್ಯಾಂದ್ಯಂತ ಎಲ್ಲ … [Read more...] about ಮೊದಲ ಬಹುಮಾನ ಪಡೆಯಲು ಶ್ರಮಿಸಿದ ಆಕಾಶವಾಣಿ ಸಿಬ್ಬಂದಿ
ಶ್ರಮಿಸಿದ
ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2017-18ನೇ ಸಾಲಿನ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ … [Read more...] about ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ