ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ