ಹೊನ್ನಾವರ : ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸೂಚನೆಯ ಮೇರೆಗೆ ಕೆ.ಪಿ.ಸಿ.ಸಿ. ಕೂಲಿಕಾರರ ರಾಜ್ಯ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಮ್ ಅವರು ಹೊನ್ನಾವರ ತಾಲೂಕಾ ಕಾಂಗ್ರೆಸ್ ಕೂಲಿಕಾರರ ವಿಭಾಗದ ಅಧ್ಯಕ್ಷರನ್ನಾಗಿ ಹೊನ್ನಾವರದ ಚರ್ಚರೋಡ ನಿವಾಸಿಯಾಗಿರುವ ಶ್ರೀಕಾಂತ ಹೂವಯ್ಯ ಮೇಸ್ತ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಶ್ರೀಕಾಂತ ಮೇಸ್ತ ಅವರು ತಕ್ಷಣ ಅಧಿಕಾರ … [Read more...] about ಕಾಂಗ್ರೆಸ್ ಕೂಲಿಕಾರರ ವಿಭಾಗದ ಅಧ್ಯಕ್ಷರಾಗಿ ಶ್ರೀಕಾಂತ ಮೇಸ್ತ