ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾದಲ್ಲಿ ದಿನಾಂಕ 21/09/2017ರ ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಹಾಗೂ ಸಿಲೆಕ್ಟ್ ಫೌಂಡೇಶನ್ (ರಿ.) ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಯಕ್ಷ ಪೂರ್ಣಿಮೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಬಹಳ ಅದ್ಧೂರಿಯಿಂದ ಜರುಗಿತು. ಪದ್ಮಶ್ರೀ ಪುರಸ್ಕøತರು ಹಾಗೂ ಪ್ರಖ್ಯಾತ ಯಕ್ಷಗಾನ ಕಲಾವಿದರು ಆಗಿರುವ ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆಯವರು ಹಾಗೂ ನೆರೆದಂತ ಗಣ್ಯರು ದೀಪ ಬೆಳಗಿಸುವುದರ ಮೂಲಕ … [Read more...] about ಯಕ್ಷ ಪೂರ್ಣಿಮೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
ಶ್ರೀಕ್ಷೇತ್ರ
“ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ
ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ
ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ
ಹೊನ್ನಾವರ :ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಮಂತ್ರಿಗಳಾದ ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ ನೀಡಿ ಶ್ರೀವೀರಾಂಜನೇಯ ದೇವರಿಗೆ ಸೇವೆ ಸಲ್ಲಿಸಿ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರಿಂದ ಆಶಿರ್ವಾದ ಪಡೆದರು. … [Read more...] about ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ