ಮುಂಡಗೋಡ : ತಾಲೂಕಿನ ಚಿಗಳ್ಳಿ ಹಾಗೂ ಬಾಚಣಕಿ ಗ್ರಾಮಗಳಲ್ಲಿ ಒಟ್ಟು ನಾಲ್ಕು ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋದ ಘಟನೆ ರಾತ್ರಿ ನಡೆದಿದೆ.ಚಿಗಳ್ಳಿ ಗ್ರಾಮದ ಫಕೀರಪ್ಪ ಹರಿಜನ ಎಂಬುವರ ಮನೆಯ ಹಿತ್ತಲಿನಲ್ಲಿ ಒಂದು ಮರ, ಉಪಾಸಗೇರಿ ಓಣಿಯಲ್ಲಿ ಇರುವ ಝಂಡೇಕಟ್ಟಿಯ ಬಳಿಯಲ್ಲಿದ್ದ ಒಂದು ಮರ, ಉಲ್ಲಾಸ ಕುಲಕರ್ಣಿ ಎಂಬುವರ ಮನೆಯ ಆವರಣದಲ್ಲಿದ್ದ ಒಂದು ಮರ ಸೇರಿ ಒಟ್ಟು 3 ಶ್ರೀಗಂಧದ ಮರಗಳನ್ನು ಕಡಿದುಕೊಂಡು ಟೊಂಗೆಗಳನ್ನು ಅಲ್ಲಿಯೆ ಬಿಟ್ಟಿದ್ದಾರೆ.ಬಾಚಣಕಿ ಗ್ರಾಮದ … [Read more...] about ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು