ಹೊನ್ನಾವರ: ಬ್ರಹ್ಮೈಕ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ೭೨ನೇ ಆರಾಧನಾ ಮಹೋತ್ಸವ ಸೋಮವಾರಕೆಕ್ಕಾರಿನ ಶ್ರೀರಘೂತ್ತಮ ಮಠದಲ್ಲಿ ನಡೆಯಿತು.ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ 'ಶ್ರೀಶಾರದಾ … [Read more...] about ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ
