ಹಳಿಯಾಳ:- ದಿ ಅರ್ಬನ್ ಯುಥ್ ಕ್ಲಬ್, ಹಳಿಯಾಳ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “ ಪಂದ್ಯಾವಳಿಯನ್ನು ಹಳಿಯಾಳದ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಶ್ರೀಪತಿ ಭಟ್ ತಿಳಿಸಿದ್ದಾರೆ. ಪಂದ್ಯಾವಳಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ದಿ.5 ರವಿವಾರ ನಡೆಯಲಿದೆ. ಈ ಪಂದ್ಯಾವಳಿಯು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ … [Read more...] about ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
ಶ್ರೀಪತಿ ಭಟ್
ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ
ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ