ಹೊನ್ನಾವರ :ಕರ್ನಾಟಕದ ಶ್ರೀಮಂತ ಚುನಾವಣಾ ಕ್ಷೇತ್ರಗಳಳ್ಲಿ ಒಂದಾಗಿರುವ ಭಟ್ಕಳ ವಿಧಾನಸಭಾ ಕ್ಷೇತ್ರವು ತುರುಸಿನ ಕಣವಾಗಿ ಮಾರ್ಪಟ್ಟಿದೆ. ಮುಸ್ಲಿಂ ಮತದಾರರು ಬಹುಸಂಖ್ಯಾತರಾಗಿದ್ದು ಅಭ್ಯರ್ಥಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬಲ್ಲವರೆಂದು ಪ್ರತೀತಿ ಈ ಕ್ಷೇತ್ರಕ್ಕಿದೆ. ಇದುವರೆಗೆ ಜುಕಾಕೋ ಹಾಗೂ ಎಸ್.ಎಂ,ಯಯ್ಯಾರೆಂಬ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಸರಕಾರದಲ್ಲಿ ಮಂತ್ರಿಗಳೂ ಆಗಿದ್ದಿದೆ., ಕಳೆದ ಚುನಾವಣೆಯಲ್ಲಿ ಮಂಕಾಳ ವೈದ್ಯ ಪಕ್ಷೇತರರಾಗಿ … [Read more...] about ಯಾರು ಹಿತವರು ಈ ನಾಲ್ವರೊಳಗೆ….?
ಶ್ರೀಮಂತ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ