ಹೊನ್ನಾವರ .ತಾಲೂಕಿನ ಬಂಗಾರಮಕ್ಕಿಯಲಿ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ಗಾಂಧಿ ಜಯಂತಿಯ ಅಂಗವಾಗಿ “ಶ್ರಮದಾನ” ಕಾರ್ಯಕ್ರಮವನ್ನು ನಡೆಸಲಾಯಿತು. 1 ನೇ ತರಗತಿಯಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ವರ್ಗ ಶಿಕ್ಷಕರ ನೇತೃತ್ವದಲ್ಲಿ “ಶ್ರಮದಾನ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದರ ಮುಂದಾಳತ್ವವನ್ನು ನಮ್ಮ ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆು, ಪ್ರಾಂಶುಪಾಲರಾದ ಶ್ರೀನಿವಾಸ ಬಿ.ಕೆ ಹಾಗೂ ದೈಹಿಕ ಶಿಕ್ಷಕರಾದ ಜಯಂತ ಗೌಡ ರವರು … [Read more...] about ಗಾಂಧಿ ಜಯಂತಿ ಪ್ರಯುಕ್ತ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ನಡೆದ ಶ್ರಮದಾನ ಕಾರ್ಯಕ್ರಮ
ಶ್ರೀ
ಯಕ್ಷಗಾನ ಕಲೆಯ ಉಳಿವಿಗಾಗಿ ಎಲ್ಲರೂ ಕೈ ಜೋಡಿಸಬೇಕು ;ತಾಪಂ ಸದಸ್ಯ ಆರ್.ಪಿ ನಾಯ್ಕ
ಹೊನ್ನಾವರ:`ಶಾಲೆಗೆ ಹೋಗದೇ ಕಾಳಕ್ಷರ ಜ್ಞಾನವಿಲ್ಲದವನಿಗೂ ರಾಮಾಯಣ ಮಹಾಭಾರತದ ಜ್ಞಾನ ನೀಡಬಲ್ಲ ಏಕೈಕ ಕಲೆ, ಅದು ಗಂಡುಮೆಟ್ಟಿನ ಯಕ್ಷಗಾನ ಕಲೆ' ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೃಷ್ಣ ಯಾಜಿ ಬಳ್ಕೂರು ಹೇಳಿದರು. ತಾಲೂಕಿನ ಹಡಿನಬಾಳದ ಹುಡಗೋಡ್ ಶ್ರೀ ಆಂಜನೇಯ ಯುವಕ ಮಂಡಳ ವತಿಯಿಂದ 26ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಗುರುವಾರ ಹಮ್ಮಿಕೊಂಡ ಸಭಾಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನೃತ್ಯ, ಗೀತ, ನಾಟಕ, ಚಿತ್ರ ಈ ನಾಲ್ಕು ಪ್ರಭಲ … [Read more...] about ಯಕ್ಷಗಾನ ಕಲೆಯ ಉಳಿವಿಗಾಗಿ ಎಲ್ಲರೂ ಕೈ ಜೋಡಿಸಬೇಕು ;ತಾಪಂ ಸದಸ್ಯ ಆರ್.ಪಿ ನಾಯ್ಕ
ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ
ಹೊನ್ನಾವರ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತ ದಿನಾತ್ಮಕ "ಸುವರ್ಣ ಮಹೋತ್ಸವ" ಸಮಾರಂಭ ಕಾರ್ಯಕ್ರಮದಲ್ಲಿ ಕಲ್ಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಖ್ಯಾತಿಯ ಮಸ್ಕಿರಿ ತಂಡದಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಅವರ ತಂಡದಿಂದ ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದ್ದು … [Read more...] about ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ
ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಶರಾವತಿ ನದಿಯಿಂದ ಆವೃತ್ತವಾದ ದ್ವೀಪ ಪ್ರದೇಶದಲ್ಲಿ ನೆಲೆನಿಂತ ಮಾವಿನಕುರ್ವಾ ಗ್ರಾಮ ದೇವರಾದ ಆಮ್ರಪುರಾಧೀಶ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ನಡೆಯಲಿದೆ. ಚೈತ್ರ ಶುದ್ಧ ಚತುರ್ದಶಿ 29ರಂದು ಗುರುವಾರ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಗರುಡಾರೋಹಣ, ಯಜ್ಞಾರಂಭ ಪ್ರಾರಂಭವಾಗಿ ರಾತ್ರಿ ಗರುಡ ರಥೋತ್ಸವ, 30 ರಂದು ಶುಕ್ರವಾರ ಪುಪ್ಪ ರಥೋತ್ಸವ ನಡೆಯಲಿದೆ. 31ರ ಶನಿವಾರ ಚೈತ್ರ ಶುದ್ಧ … [Read more...] about ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ
20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ
ಹೊನ್ನಾವರ : ಕಲಾಮಂಡಳ ಹೊನ್ನಾವರ, ಎಸ್.ಕೆ.ಪಿ. ಮ್ಯೂಸಿಕ್ ಟ್ರಸ್ಟ್ ಅರೇಅಂಗಡಿ ಮತ್ತು ಎಸ್.ಕೆ.ಪಿ. ದೇವಸ್ಥಾನ ಟ್ರಸ್ಟ್ ನೀಲ್ಕೋಡು ಇವರ ಸಹಯೋಗದೊಂದಿಗೆ ವಿಂಶತಿ ಸಮಾರಂಭ 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂಸ್ಥಾನಿ ಸಂಗೀತದ ಬೆಳವಣಿಗೆಗೆ ಸೇವೆ ಸಲ್ಲಿಸಿದ 40ಕ್ಕೂ ಹೆಚ್ಚು ಹಿರಿಯ ಸಂಗೀತ ಸಾಧಕರಿಗೆ ಸನ್ಮಾನ, "ನಾದಮಾಧವ ರಾಷ್ಟ್ರೀಯ ಪ್ರಶಸ್ತಿ" ಮತ್ತು "ಅವಿನಾಶ ಹೆಬ್ಬಾರ್ ಸಂಸ್ಮರಣ ಯುವ ಪುರಸ್ಕಾರ" ಪ್ರಧಾನ ಕಾರ್ಯಕ್ರಮ … [Read more...] about 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ