ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ … [Read more...] about ವಾಲಿಬಾಲ್ ಪಂದ್ಯಾವಳಿ
ಶ್ರೀ
ಪದ್ಮಶ್ರೀ ಚಿಟ್ಟಾಣಿಯವರಿಗೆ ನಾದ-ನುಡಿ ಯಕ್ಷ ನಮನ
ಹೊನ್ನಾವರ. ಇಲ್ಲಿನ ಕವಲಕ್ಕಿಯ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಗಶ್ರೀ ಸಂಗೀತ-ಸಾಂಸ್ಕøತಿಕ ಸಂಸ್ಥೆ (ರಿ.) ಹಡಿನಬಾಳ ಇದರ ಆಶ್ರಯದಲ್ಲಿ ಪದ್ಮಶ್ರೀ ದಿ| ಚಿಟ್ಟಾಣಿ ರಾಮಚಂದ್ರ ಹೆಗಡೆ ಸಂಸ್ಕರಣ ಕಾರ್ಯಕ್ರಮದ ಅಂಗವಾಗಿ ಉತ್ತಮ ಶಾಸ್ತ್ರೀಯ ಸಂಗೀತ ಪ್ರಿಯರಾದ ಅವರಿಗೆ ನಾದನಮನ - ನುಡಿನಮನ ಹಾಗೂ ಯಕ್ಷ ನಮನ ಕಾರ್ಯಕ್ರಮವನ್ನು ಏರ್ಪಡಿಸಿ ಶೃದ್ಧಾಂಜಲಿ ಸಲ್ಲಿಸಲಾಯಿತು. ನಾದ ನಮನದಲ್ಲಿ ರಾಗಶ್ರಿ … [Read more...] about ಪದ್ಮಶ್ರೀ ಚಿಟ್ಟಾಣಿಯವರಿಗೆ ನಾದ-ನುಡಿ ಯಕ್ಷ ನಮನ
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
ಹೊನ್ನಾವರ. ಜಡ್ಡಿಕೇರಿಯ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ, ದಸರಾ ಉತ್ಸವ, ನವಚಂಡಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ಜರುಗಿದ್ದು ಹಮ್ಮಿಕೊಂಡ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ರವಿಕುಮಾರ ಶೆಟ್ಟಿ ಮಾತನಾಡಿ ದೇವರ ಕಾರ್ಯಗಳೊಂದಿಗೆ ಪ್ರತಿಭೆಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನಾರ್ಹ. ಮುಂದಿನ ದಿನಗಳಲ್ಲಿ ತಾವು ಕೇಳುವ ಯಾವುದೇ ಸಹಾಯಕ್ಕೆ ತಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ … [Read more...] about ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಬೀಳದೇ ಬಾಳಲು ಅಸಾಧ್ಯ- ಶ್ರೀ ಕೃಷ್ಣಮೂರ್ತಿ ಹೆಬ್ಬಾರ
ಹೊನ್ನಾವರ:ತಾಲೂಕಿನ ಶ್ರೀ ಚೆನ್ನಕೇಶವ ಪೌಢಶಾಲೆಯಲ್ಲಿ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ದಾನಿಗಳಿಂದ ಕೊಡಮಾಡಿದ ಕಂಪ್ಯೂಟರ್, ಸಮವಸ್ತ್ರ ಮತ್ತು ಸರಕಾರದಿಂದ ನೀಡಲ್ಪಟ್ಟ ಸೈಕಲ್ಲನ್ನು ಸಾಂಕೇತಿಕವಾಗಿ ಹಸ್ತಾಂತರಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲ್ಪಟ್ಟಿತು. ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಸಮಾರಂಭವನ್ನು ವಿದ್ಯುಕ್ತವಾಗಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸೂಕ್ತವಾದ ಗುರಿ ಮತ್ತು … [Read more...] about ಬೀಳದೇ ಬಾಳಲು ಅಸಾಧ್ಯ- ಶ್ರೀ ಕೃಷ್ಣಮೂರ್ತಿ ಹೆಬ್ಬಾರ