ಕಾರವಾರ: ಅಮದಳ್ಳಿಯ ಶ್ರೀ ವೀರ ಗಣಪತಿ ದೇವಸ್ಥಾನದಲ್ಲಿ ಪಡ್ತಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವವು ಆ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂಕೋಲಾ ಮತ್ತು ಕಾರವಾರ ತಾಲೂಕು ವ್ಯಾಪ್ತಿಯ ಪಡ್ತಿ ಸಮಾಜದ ಪ್ರತಿಭಾವಂತ ಶೇ.80 ಕ್ಕೂ ಹೆಚ್ಚಿನ ಅಂಕಗಳಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಆಸಕ್ತ ವಿಧ್ಯಾರ್ಥಿಗಳು ಆ.17 ರ ಮುಂಚಿತವಾಗಿ ದಾಖಲೆ ಸಮೇತ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಸರು … [Read more...] about ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶ್ರೀ
ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಸಂಭ್ರಮದಿಂದ ನಡೆದ ನಾಗರ ಪಂಚಮಿ
ಕಾರವಾರ:ಗುರುವಾರ ನಾಗರ ಪಂಚಮಿ ಹಬ್ಬವನ್ನು ಎಲ್ಲಡೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರಮುಖ ದೇವಸ್ಥಾನಗಳಲ್ಲಿ ನಾಗರಕಲ್ಲುಗಳಿಗೆ ಹಾಲೇರದು ವಿಶೇಷ ಪೂಜೆ ಸಲ್ಲಿಸಿದರು. ಕಾರವಾರದ ಸುಂಕೇರಿ ನಾಗನಾಥ ದೇವಸ್ಥಾನ, ನಗರದ ನಾಗಕಟ್ಟೆ, ಕಠಿಣಕೋಣ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಯೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀನಾಗನಾಥ ದೇವಸ್ಥಾನ, ಕಠಿಣಕೋಣ ದೇವಸ್ಥಾನಗಳಲ್ಲಿ ಸಾವಿರಾರು … [Read more...] about ಸಂಭ್ರಮದಿಂದ ನಡೆದ ನಾಗರ ಪಂಚಮಿ