ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಶ್ರೀ
ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ದಾಂಡೇಲಿ :ಇಲ್ಲಿಯ ಗಣೇಶ ನಗರದ ಗಣಪತಿ ಮಂದಿರದಲ್ಲಿ ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 29ರಂದು ನಡೆಯಲಿದೆ.ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ ಮುಂಜಾನೆ 6.58ಕ್ಕೆ ನಡೆಯಲಿದ್ದು, 10ಗಂಟೆಗೆ ಗಣಹೋಮದ ಪೂರ್ಣಾಹುತಿ ಕಾರ್ಯಕ್ರಮ, ವಿಶೇಷ ಪೂಜಾ ಕಾರ್ಯಕ್ರಮ ನಂತರ ಮಹಾ ಮಂಗಳಾರತಿ ಹಾಗೂ 12.30ಕ್ಕೆ ಮಹಾಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಮಸ್ತ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿರಿದ್ದು ಆ ಭಗವಂತನ ಕೃಪಾಶಿರ್ವಾದಕ್ಕೆ … [Read more...] about ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ
ಗೋಕರ್ಣ:ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳು , ಸಿದ್ಧಾರೂಢ ಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಗ್ರಾ ಪಂ ಸದಸ್ಯ ಶ್ರೀ ರಮೇಶ ಪ್ರಸಾದ ಇವರು ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ ಸ್ಮರಣಿಕೆ ನೀಡಿ ಗೌರವಿಸಿದರು . ಉಪಾಧಿವಂತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ
ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ
ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ 'ಗೋಕರ್ಣ ಗೌರವ' ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ