• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರೀ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ

June 7, 2017 by Sachin Hegde 1 Comment

ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ

ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ

May 28, 2017 by Sachin Hegde Leave a Comment

ದಾಂಡೇಲಿ :ಇಲ್ಲಿಯ ಗಣೇಶ ನಗರದ ಗಣಪತಿ ಮಂದಿರದಲ್ಲಿ ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 29ರಂದು ನಡೆಯಲಿದೆ.ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ ಮುಂಜಾನೆ 6.58ಕ್ಕೆ ನಡೆಯಲಿದ್ದು, 10ಗಂಟೆಗೆ ಗಣಹೋಮದ ಪೂರ್ಣಾಹುತಿ ಕಾರ್ಯಕ್ರಮ, ವಿಶೇಷ ಪೂಜಾ ಕಾರ್ಯಕ್ರಮ ನಂತರ ಮಹಾ ಮಂಗಳಾರತಿ ಹಾಗೂ 12.30ಕ್ಕೆ ಮಹಾಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಮಸ್ತ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿರಿದ್ದು ಆ ಭಗವಂತನ ಕೃಪಾಶಿರ್ವಾದಕ್ಕೆ … [Read more...] about ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ

ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ

May 13, 2017 by Püshpãhås ßãstíkâr Leave a Comment

ಗೋಕರ್ಣ:ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳು , ಸಿದ್ಧಾರೂಢ ಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  ಗೋಕರ್ಣ ಗೌರವ  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಗ್ರಾ ಪಂ ಸದಸ್ಯ  ಶ್ರೀ ರಮೇಶ ಪ್ರಸಾದ   ಇವರು ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ  ಸ್ಮರಣಿಕೆ ನೀಡಿ ಗೌರವಿಸಿದರು . ಉಪಾಧಿವಂತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ

ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ

May 11, 2017 by Sachin Hegde Leave a Comment

ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ

ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

May 6, 2017 by Püshpãhås ßãstíkâr Leave a Comment

ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ  - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  'ಗೋಕರ್ಣ ಗೌರವ'  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ   ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ  ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar