ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಶ್ರೇಣಿ
ಎ.ಜಿ.ಪಿ. ಯಾಗಿ ನೇಮಕಗೊಂಡ ಪ್ರಮೋದ ಲಕ್ಷ್ಮೀನಾರಾಯಣ ಭಟ್
ಹೊನ್ನಾವರ:ತಾಲೂಕಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಅಪರ ಸರ್ಕಾರಿ ವಕೀಲರರನ್ನಾಗಿ ಪ್ರಮೋದ ಲಕ್ಷ್ಮೀನಾರಾಯಣ ಭಟ್ರನ್ನು ನೇಮಕ ಮಾಡಿ ಕಾನೂನು ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಪಾಲ ವಜುಬಾಯಿ ಪಟೇಲ್ ಆದೇಶದ ಅನುಸಾರ ಕಾನೂನು ಇಲಾಖೆಯ ಆಧೀನ ಕಾರ್ಯದರ್ಶಿ ಈ ಆದೇಶವನ್ನು ಹೊರಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಹೊನ್ನಾವರದ ನ್ಯಾಯಾಲಯದಲ್ಲಿ ವಕೀಲರಾಗಿ ತೊಡಗಿಕೊಂಡ ಪ್ರಮೋದ ಭಟ್ರನ್ನು ಅಪರ ಸರ್ಕಾರಿ ವಕೀಲರನ್ನಾಗಿ (ಎ.ಜಿ.ಪಿ.) ನೇಮಕ ಮಾಡಿದಕ್ಕೆ ಅವರ … [Read more...] about ಎ.ಜಿ.ಪಿ. ಯಾಗಿ ನೇಮಕಗೊಂಡ ಪ್ರಮೋದ ಲಕ್ಷ್ಮೀನಾರಾಯಣ ಭಟ್
ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಹೊನ್ನಾವರ: ಹೊನ್ನಾವರದ ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ. ಪ್ರಮಥಾ ಗಜಾನನ ಭಟ್ ಈಕೆಯು 2016-17 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನವನ್ನು ಮತ್ತು ಕುಮಾರಿ ಬಿ ಎಸ್ ಸಿಂಚನಾ ರಾಜ್ಯ ಮಟ್ಟದಲ್ಲಿ 8ನೇ ಸ್ಥಾನವನ್ನು ಗಳಿಸುವುದರ ಮೂಲಕ ಮಾರ್ ಥೋಮ ಶಾಲೆಯ ಕಿರೀಟವನ್ನು ಮತ್ತೆರಡು ಮುತ್ತುಗಳಿಂದ ಅಲಂಕರಿಸಿರುತ್ತಾರೆ. ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು … [Read more...] about ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ