https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
ಶ್ಲಾಘನೀಯ
ಶ್ರೀ ಲಕ್ಷ್ಮೀ ನಾರಾಯಣದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಣೆ
ಕುಮಟಾತಾಲೂಕಿನ ಮೊರಬಾದ ಶ್ರೀ ಲಕ್ಷ್ಮೀ ನಾರಾಯಣದೇವರಿಗೆಡಾ|| ಬಿ.ಆರ್.ಅಂಬೇಡ್ಕರ್ ಸಂಘ ಹಾಗೂ ಊರ ನಾಗರಿಕರ ಸಹಕಾರದಿಂದಾಗಿ ಶ್ರೀ ದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಿಸಲಾಯಿತು.ಈ ನಿಮಿತ್ತಯಕ್ಷಗಾನ ಹಾಗೂ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಮಾತನಾಡಿ ಬಡತನದಕಷ್ಟದಲ್ಲೂ ಸಂಘಟನೆಯೊಂದನ್ನುಕಟ್ಟಿ ಆ ಮೂಲಕ ಹಣ … [Read more...] about ಶ್ರೀ ಲಕ್ಷ್ಮೀ ನಾರಾಯಣದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಣೆ