ಹೊನ್ನಾವರ:ಕೋವಿಡ್ ಸೃಷ್ಟಿಸಿದ ಸಂಕಷ್ಟ ಪ್ರಕೃತಿಯ ಜೊತೆಗಿನ ಸಹಬಾಳ್ವೆಯ ಜೀವನದ ಮಹತ್ವವನ್ನು ಇನ್ನಷ್ಟು ಮನದಟ್ಟು ಮಾಡಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಕೆ.ಅಭಿಪ್ರಾಯಪಟ್ಟರು.ಅರಣ್ಯ ಇಲಾಖೆ ºಕಾಮಕೋಡ Áಗೂ ಕಾಮಕೋಡ ಪರಿಸರ ಕೂಟ ಇವುಗಳ ಸಹಯೋಗದಲ್ಲಿ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದುರ್ಗಮ್ಮ ದೇವಿ ದೇವರಕಾಡಿನಲ್ಲಿ ಗುರುವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ವೃಕ್ಷಾರೋಪಣ ನೆರವೇರಿಸಿ ಅವರು ಮಾತನಾಡಿದರು.'ಕೋವಿಡ್ ಸೃಷ್ಟಿಸಿದ ಸಂಕಷ್ಟದ … [Read more...] about ಪ್ರಕೃತಿಯ ಜೊತೆಗಿನ ಸಹಬಾಳ್ವೆಯಿಂದ ನೆಮ್ಮದಿಯ ಬದುಕು:ಡಿಸಿಎಫ್ ಗಣಪತಿ